ಕೆಎಂಎಫ್ ರವಿರಾಜ ಹೆಗ್ಡೆ “ಶ್ರೀ ಕೃಷ್ಣಸುವರ್ಣ ಪ್ರಶಸ್ತಿ”

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಖ್ಯಾತ ನ್ಯಾಯವಾದಿಗಳು,ಹಾಲು ಉತ್ಪಾದಕರ ಒಕ್ಕೂಟದಲ್ಲಿ ತಮ್ಮನ್ನು ತೊಡಗಿಸಿಕೊಂಡು ಹೈನುಗಾರಿಕೆಯವರಿಗೆ ಪ್ರೋತ್ಸಾಹ ನೀಡುತ್ತಾ ಸಂಘಟನಾ ಚತುರರರಾದ ಮಠದ ವಿಶೇಷ ಅಭಿಮಾನಿಗಳಾದ ಕೊಡವೂರು ರವಿರಾಜ ಹೆಗ್ಡೆಯವರಿಗೆ  ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು “ಶ್ರೀ ಕೃಷ್ಣಸುವರ್ಣ ಪ್ರಶಸ್ತಿ” ನೀಡಿ ಅನುಗ್ರಹಿಸಿದರು.ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!