ಶ್ರೀಜಯದುರ್ಗಾ ಪರಮೇಶ್ವರಿ: ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕನ್ನರ್ಪಾಡಿ ಇತಿಹಾಸ ಪ್ರಸಿದ್ಧ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ. 26 ರಿಂದ ಏ. 08 ರವರೆಗೆ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಬೆಂಗಳೂರಿನಲ್ಲಿ ಡಾಕ್ಟರ್ ಆನಂದ ಗುರೂಜಿ ಅವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ  ಮುರಳಿಧರ ಬಲ್ಲಾಳ್ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಮತ್ತು ಕಿನ್ನಿಮುಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಭಾ ಕಾರ್ಯದರ್ಶಿ ದಿನೇಶ್ ಬಿಡು ಮತ್ತು ಸೀತರಾಮ್ ಶೆಟ್ಟಿ ಕಪ್ಪೆಟ್ಟು ಮತ್ತು ಆನಂದ ಗುರೂಜಿ ಅಭಿಮಾನಿ ಸಂಘದ ಅಧ್ಯಕ್ಷ ಜೀವನ ಶೆಟ್ಟಿ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!