ಅಷ್ಟಮಿಯ ವಿಶೇಷ ಪೂಜೆಗಾಗಿ ಲಡ್ಡುಗಳ ತಯಾರಿ

ಶ್ರೀ ಕೃಷ್ಣ ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿ ಮಹೋತ್ಸವದ  ಪ್ರಯುಕ್ತ  ದೇವರ  ವಿಶೇಷ ಪೂಜೆಗಾಗಿ ಲಡ್ಡುಗಳನ್ನು ತಯಾರಿಸಲು ಪರ್ಯಾಯ ಪಲಿಮಾರು ಮಠಾಧೀಶರಾದ  ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

Leave a Reply

Your email address will not be published. Required fields are marked *

error: Content is protected !!