ಯುವತಿಯ ಮೇಲೆ ಆತ್ಮಹತ್ಯ ದಾಳಿ, ಬೆಚ್ಚಿ ಬಿತ್ತು ಮಂಗಳೂರು

ಮಂಗಳೂರು: ವಿದ್ಯಾರ್ಥಿ ನಿಗೆ ಯುವಕನೋರ್ವನಿಂದ ಚೂರಿಯಿಂದ ಇರಿದು ತಾನೂ ಇರಿದುಕೊಂಡು ಆತ್ಮಹತ್ಯೆಗೆ ಯತ್ನ ನಡೆಸಿರುವ ಘಟನೆ ಮಂಗಳೂರಿನ ದೇರಳಕಟ್ಟೆ ಬಳಿಯ ಬಗಂಬಿಲ ಸಮೀಪ ನಡೆದಿದೆ.

ಮಂಗಳೂರು ಶಕ್ತಿನಗರ ಮೂಲದ ಸುಶಾಂತ್ ಎಂಬಾತ ಕೃತ್ಯ ಎಸಗಿದ್ದು, ಬಗಂಬಿಲ ನಿವಾಸಿ ಧೀಕ್ಷಾ ಇರಿತಕ್ಕೊಳಗಾದ ವಿದ್ಯಾರ್ಥಿನಿ.

ಇಬ್ಬರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಉಳ್ಳಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

error: Content is protected !!