ಅಕ್ರಮ ಗೋಸಾಗಾಟ ಕಠಿಣ ಕ್ರಮಕ್ಕೆ ಬಿಜೆಪಿ ನೇತೃತ್ವದಲ್ಲಿ ಡಿಸಿಗೆ ಮನವಿ

ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ ಹಾಗು ಅಕ್ರಮ ಗೋಸಾಗಾಟ ಸಂಬಂಧ ಜಿಲ್ಲೆಯಲ್ಲಿ ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದೆ.

ಇದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಶಶಿಕಾಂತ್ ಸಿಂಥಿಲ್ ಅವರಿಗೆ ದಕ್ಷಿಣ ಕನ್ನಡ ಬಿಜೆಪಿಯ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

error: Content is protected !!