Coastal News ಬಾಬುರಾವ್ ಚಿಂಚನಸೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ April 15, 2023 ಕಲಬುರ್ಗಿ: ಮಾಜಿ ಸಚಿವ, ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಬಾಬುರಾವ್ ಚಿಂಚನಸೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಅವರು ಗಾಯಗೊಂಡ ಘಟನೆ ನಡೆದಿದೆ….
Coastal News ಬ್ಯಾಂಕಿನ ಭದ್ರತಾ ಸಿಬ್ಬಂದಿಗಳಿಬ್ಬರಿಗೆ ಗುಂಡಿಕ್ಕಿ ಹತ್ಯೆಗೈದು 13. 28 ಲಕ್ಷ ರೂ.ದರೋಡೆ April 14, 2023 ಸರಕಾರಿ ಸ್ವಾಮ್ಯದ ಬ್ಯಾಂಕ್ ಶಾಖೆಯ ಇಬ್ಬರು ಭದ್ರತಾ ಕಾವಲುಗಾರರನ್ನು ಗುಂಡಿಕ್ಕಿ ಹತ್ಯೆಗೈದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 13.28 ಲ.ರೂ.ಗಳನ್ನು ದೋಚಿ ಪರಾರಿಯಾಗಿದ್ದಾರೆ….
Coastal News ಗಾಂಜಾ ಮಾರಾಟ- ಮೆಡಿಕಲ್ ವಿದ್ಯಾರ್ಥಿ ಸಹಿತ ಮೂವರ ಬಂಧನ April 14, 2023 ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೆಡಿಕಲ್ ವಿದ್ಯಾರ್ಥಿ ಸಹಿತ…
Coastal News ಅಂಬೇಡ್ಕರ್ ಚಿಂತನೆ ಮಾರ್ಗದಲ್ಲಿ ನಡೆದಾಗ ಸಮಾಜದ ಉದ್ದಾರ ಸಾಧ್ಯ: ಪ್ರೊ.ಫಣಿರಾಜ್ April 14, 2023 ಉಡುಪಿ: ಅಂಬೇಡ್ಕರರು ಸಹಿಸಿದ ಕಷ್ಟಗಳಿಂದಾಗಿ ಅವರ ಶ್ರಮ ತ್ಯಾಗದ ಫಲಗಳಿಂದಾಗಿ ಇವತ್ತು ನಾವುಗಳು ಇಂತಹ ಉತ್ತಮ ಸ್ಥಿತಿಯಲ್ಲಿ ಇದ್ದೇವೆ. ಅವರ…
Coastal News ಕಾಪು:ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ April 14, 2023 ಕಾಪು ಎ.14 (ಉಡುಪಿ ಟೈಮ್ಸ್ ವರದಿ): ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಪುವಿನ ಉಳಿಯಾರಗೋಳಿ ಗ್ರಾಮದಲ್ಲಿ ನಡೆದಿದೆ. …
Coastal News ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ April 14, 2023 ಉಡುಪಿ: ಜಾತ್ಯತೀತ ಜನತಾದಳ(ಜೆಡಿಎಸ್) ಉಡುಪಿ ಜಿಲ್ಲೆಯಲ್ಲಿ ಐದು ವಿಧಾನ ಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ. ಉಡುಪಿ- ದಕ್ಷತ್ ಆರ್ ಶೆಟ್ಟಿ, ಕಾಪು-…
Coastal News ಕಾರ್ಕಳ:ಕ್ರಿಕೆಟ್ ಬೆಟ್ಟಿಂಗ್- 25 ಸಾವಿರ ರೂ. ನಗದು, ಓರ್ವ ವಶ April 14, 2023 ಕಾರ್ಕಳ ಎ.14(ಉಡುಪಿ ಟೈಮ್ಸ್ ವರದಿ):ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ತಾಲೂಕಿನ ಮುಡಾರು ಗ್ರಾಮದ ಬಜಗೋಳಿ…
Coastal News ಕುಂದಾಪುರ: ಯುವಕ ಆತ್ಮಹತ್ಯೆ April 14, 2023 ಕುಂದಾಪುರ ಎ.14(ಉಡುಪಿ ಟೈಮ್ಸ್ ವರದಿ): ಅನಾರೋಗ್ಯದ ಕಾರಣ ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ಅಸೋಡು ಗ್ರಾಮದಲ್ಲಿ…
Coastal News ಪಡುಬಿದ್ರೆ: ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು April 14, 2023 ಪಡುಬಿದ್ರೆ ಎ.14 (ಉಡುಪಿ ಟೈಮ್ಸ್ ವರದಿ): ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾಪು ತಾಲೂಕಿನ ಪಲಿಮಾರು ಗ್ರಾಮದಲ್ಲಿ…
Coastal News ಉಡುಪಿ: ಗಾಂಜಾ ಮಾರಾಟ-ಓರ್ವನ ಬಂಧನ April 14, 2023 ಉಡುಪಿ ಎ.14(ಉಡುಪಿ ಟೈಮ್ಸ್ ವರದಿ): ಕಾನೂನು ಬಾಹೀರವಾಗಿ ಮಾರಾಟ ಮಾಡಲು 50 ಸಾವಿರ ರೂ.ಮೌಲ್ಯದ ಗಾಂಜಾ ಹೊಂದಿದ್ದ ವ್ಯಕ್ತಿಯೋರ್ವನನ್ನು ಉಡುಪಿಯ …