Coastal News ಉಡುಪಿ ನಾರ್ತ್ ಶಾಲೆಗೆ ಯೂನಿಯನ್ ಬ್ಯಾಂಕಿನಿಂದ ಪಿಠೋಪಕರಣಗಳ ಕೊಡುಗೆ June 14, 2022 ಉಡುಪಿ, ಜೂ.14: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಉಡುಪಿ ನಾರ್ತ್ ಶಾಲೆಗೆ ಯೂನಿಯನ್ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯಿಂದ…
Coastal News ಜೂ.15- ಉಡುಪಿ ಲೊಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆಯ ಶತಮಾನೋತ್ಸವ ಸಮಾರಂಭ June 14, 2022 ಉಡುಪಿ ಜೂ 13(ಉಡುಪಿ ಟೈಮ್ಸ್ ವರದಿ): ಕರಾವಳಿಯ ಅತ್ಯಂತ ಹಳೇಯ ಆಸ್ಪತ್ರೆಗಳಲ್ಲಿ ಒಂದಾಗಿರುವ ಉಡುಪಿಯ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯ ಶತಮಾನೋತ್ಸವವನ್ನು…
Coastal News ಮಲ್ಪೆ: ಹಾವು ಕಚ್ಚಿ ಅಸ್ವಸ್ಥಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು June 14, 2022 ಮಲ್ಪೆ ಜೂ.14 (ಉಡುಪಿ ಟೈಮ್ಸ್ ವರದಿ): ನಾಗರ ಹಾವು ಕಚ್ಚಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕಿದಿಯೂರು ಗ್ರಾಮದ ಸುಧಾಕರ ಅಮೀನ್…
Coastal News ಉಡುಪಿ: ಬಿಆರ್’ಎಸ್ ಆಸ್ಪತ್ರೆಯಲ್ಲಿ ಕಂಪ್ಯೂಟರ್ ಕಳವು- ದೂರು ದಾಖಲು June 14, 2022 ಉಡುಪಿ, ಜೂ 14: ಆಸ್ಪತ್ರೆಯೊಂದರಲ್ಲಿ ಎಂಜಿನಿಯಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಯೋರ್ವರ ಕಂಪ್ಯೂಟರ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ…
Coastal News ಕುಂದಾಪುರ: ಮೂಡ್ಲಕಟ್ಟೆ ಎಂಐಟಿ ಘಟಿಕೋತ್ಸವ June 14, 2022 ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮ ಸೋಮವಾರ ನಡೆಯಿತು. ಮುಖ್ಯ ಅಥಿತಿಯಾಗಿ ಎನ್ ಐ ಟಿ ಕೆ…
Coastal News 1990 ರ ಮೈಕ್ರೋಸಾಫ್ಟ್ ಇಂಟರ್ನೆಟ್ ಎಕ್ಸ್ಪ್ಲೋರರ್ ಕಾರ್ಯ ಸಂಪೂರ್ಣ ಸ್ಥಗಿತ! June 14, 2022 ವಾಷಿಂಗ್ಟನ್, ಜೂ 14: 1995ರಲ್ಲಿ ಆರಂಭವಾದ ಮೈಕ್ರೋಸಾಫ್ಟ್ ನ ಇಂಟರ್ನೆಟ್ ಎಕ್ಸ್ಪ್ಲೋರರ್ ಕಂಪ್ಯೂಟರ್ ಬಳಸುತ್ತಿದ್ದ ಎಲ್ಲರ ಅಚ್ಚುಮೆಚ್ಚಿನ ಬ್ರೌಸರ್ ಆಗಿತ್ತು. ಆದರೆ…
Coastal News 777 ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ June 14, 2022 ಬೆಂಗಳೂರು: ಭಾರೀ ಪ್ರಶಂಸೆಗೆ ಪಾತ್ರವಾಗಿ ಅತ್ಯುತ್ತಮ ಪ್ರದರ್ಶನ ಕಾಣುತ್ತಿರುವ 777 ಚಾರ್ಲಿ ಚಿತ್ರವನ್ನ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ವೀಕ್ಷಿಸಿದ್ದಾರೆ….
Coastal News ಕೊರೋನಾ, ಡೆಂಗ್ಯೂ ಹೆಚ್ಚಳದ ಬಗ್ಗೆ ಆತಂಕ ಬೇಡ- ಸಚಿವ ಡಾ.ಸುಧಾಕರ್ June 14, 2022 ಬೆಂಗಳೂರು: ಕೋವಿಡ್ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ….
Coastal News ಉಡುಪಿ: ಮೂಡುಬೆಟ್ಟುವಿನ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ- ಬೆಂಕಿ ಅವಘಡ ಇಬ್ಬರಿಗೆ ಗಾಯ June 13, 2022 ಉಡುಪಿ: (ಉಡುಪಿ ಟೈಮ್ಸ್ ವರದಿ) ಆದಿಉಡುಪಿ ಮೂಡುಬೆಟ್ಟುವಿನ ಗೋಪಾಲ ಕೋಟ್ಯಾನ್ ಎಂಬವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಆಗಿ ಇಬ್ಬರು…
Coastal News ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಮಗಾರಿಗಳಿಗೆ ವೇಗ ನೀಡಲು ಉಸ್ತುವಾರಿ ಸಚಿವರ ಸೂಚನೆ June 13, 2022 ಮಂಗಳೂರು,ಜೂ.13: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಸಮರ್ಪಕ ಅನುಷ್ಠಾನ ಹಾಗೂ ಅವುಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು…