National News ನ್ಯಾ.ಗವಾಯಿವರ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ಗೆ ಚಪ್ಪಲಿಯೇಟು- ವೀಡಿಯೊ ವೈರಲ್ December 9, 2025 ಹೊಸದಿಲ್ಲಿ: ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು CJI ಆಗಿದ್ದಾಗ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯ ವೇಳೆ ಅವರ ಮೇಲೆ ಶೂ…
National News ಸೌದಿ ಅರೇಬಿಯಾದ ಪ್ರಭಾವಿ ಉದ್ಯಮಿಯ ಅಪಹರಣ- ಗಲ್ಫ್ನ ಉದ್ಯೋಗಿಗಳಲ್ಲಿ ಭಾರೀ ಕಳವಳ December 9, 2025 ಸೌದಿ ಅರೆಬಿಯಾದ ಜಿದ್ದಾ ಸೇರಿದಂತೆ ಗಲ್ಫ್ ದೇಶಗಳಲ್ಲಿ ಪರಿಚಿತರಾಗಿರುವ ಕೇರಳದ ಉದ್ಯಮಿ ವಿ.ಪಿ. ಮುಹಮ್ಮದ್ ಅಲಿ ಅವರನ್ನು ಅಪಹರಿಸಿದ ಘಟನೆ…
National News ಗೋವಾ ನೈಟ್ಕ್ಲಬ್ ದುರಂತ- ವಿದೇಶಕ್ಕೆ ಪಲಾಯನಗೈದ ಮಾಲಕರು! December 9, 2025 ಹೊಸದಿಲ್ಲಿ: ಗೋವಾದಲ್ಲಿ ಶನಿವಾರ ರಾತ್ರಿ 25 ಮಂದಿಯ ಸಜೀವ ದಹನಕ್ಕೆ ಕಾರಣವಾದ ಬೆಂಕಿ ಆಕಸ್ಮಿಕ ಸಂಭವಿಸಿದ ನೈಟ್ ಕ್ಲಬ್ನ ಇಬ್ಬರು…
National News ಗೋವಾದ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ! December 7, 2025 ಪಣಜಿ: ಉತ್ತರ ಗೋವಾದ ಅರ್ಪೋರಾದಲ್ಲಿರುವ ರೋಮಿಯೋ ಲೇನ್ನ ಪ್ರಸಿದ್ಧ ನೈಟ್ಕ್ಲಬ್ ಬಿರ್ಚ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಪ್ರವಾಸಿಗರು…
National News ಇಂಡಿಗೋ ವಿಮಾನ ಹಾರಾಟ 3 ದಿನಗಳಲ್ಲಿ ಸಹಜ ಸ್ಥಿತಿಗೆ- ಸರ್ಕಾರ, 10 ದಿನ ಬೇಕು- ವಿಮಾನಯಾನ ಸಂಸ್ಥೆ December 5, 2025 ನವದೆಹಲಿ: ಹೊಸ ವಿಮಾನ ಕರ್ತವ್ಯ ನಿಯಮಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಕಾರ್ಯಾಚರಣೆಯ ಕ್ರಮಗಳು ಇಂಡಿಗೋ ವಿಮಾನಗಳ ಅಡೆತಡೆಗಳನ್ನು ಪರಿಹರಿಸಲು ಸಹಾಯ…
National News ಸಹಕಾರಿ ಬ್ಯಾಂಕ್ ಗಳನ್ನು ಉಳಿಸಲು ದೇವಸ್ಥಾನದ ಹಣವನ್ನು ಬಳಸಬಾರದು: ಸುಪ್ರೀಂ ಕೋರ್ಟ್ December 5, 2025 ಹೊಸದಿಲ್ಲಿ, ಡಿ. 5: ದೇವಸ್ಥಾನಕ್ಕೆ ಸೇರಿದ ಹಣವನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಹಕಾರಿ ಬ್ಯಾಂಕ್ ಗಳನ್ನು ಮೇಲೆತ್ತಲು ಬಳಸುವಂತಿಲ್ಲ ಎಂದು ಸುಪ್ರೀಂ…
National News ದೇಶದಲ್ಲಿ ದಿನಕ್ಕೆ 485 ಮಂದಿ ಅಪಘಾತದಿಂದ ಮೃತ್ಯು! December 5, 2025 ಹೊಸದಿಲ್ಲಿ: ದೇಶದಲ್ಲಿ ಸರಾಸರಿ ಪ್ರತಿದಿನ 485 ಮಂದಿ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. 2024ರಲ್ಲಿ ಒಟ್ಟು 1.77 ಲಕ್ಷ ಮಂದಿ ರಸ್ತೆ…
National News ಎಂಟು ಆಟಗಾರರರನ್ನು ಕೈಬಿಟ್ಟ ಆರ್ಸಿಬಿ- ಹಾಗಾದರೆ ಪಟ್ಟಿಯಲ್ಲಿ ಉಳಿದಿದ್ದು ಯಾರು…? November 15, 2025 ಬೆಂಗಳೂರು: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿನಿ ಹರಾಜಿಗೆ ಮುನ್ನ ತನ್ನ ರಿಟೆನ್–ರಿಲೀಸ್ ಪಟ್ಟಿಯನ್ನು ಪ್ರಕಟಿಸಿದೆ….
National News ಜಮ್ಮು-ಕಾಶ್ಮೀರ ನೌಗಮ್ ಪೋಲಿಸ್ ಠಾಣೆ ಸ್ಫೋಟ, ಮೃತರ ಸಂಖ್ಯೆ 9ಕ್ಕೆ ಏರಿಕೆ, 32 ಮಂದಿಗೆ ಗಾಯ! November 15, 2025 ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ….
National News ಬಿಹಾರ: NDAಗೆ ಪ್ರಚಂಡ ಗೆಲುವು- ಅತಿದೊಡ್ಡ ಪಕ್ಷವಾಗಿ BJP, ತೇಜಸ್ವಿ ಯಾದವ್, ‘ಕಾಂಗ್ರೆಸ್’ಗೆ ಹೀನಾಯ ಸೋಲು! November 14, 2025 ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಪ್ರಚಂಡ ಬಹುಮತ ಸಾಧಿಸಿದೆ. 243 ಸ್ಥಾನಗಳಲ್ಲಿ 202 ಸ್ಥಾನಗಳಲ್ಲಿ NDA ಮುನ್ನಡೆ…