National News ದೇಶದಲ್ಲಿ ದಿನಕ್ಕೆ 485 ಮಂದಿ ಅಪಘಾತದಿಂದ ಮೃತ್ಯು! December 5, 2025 ಹೊಸದಿಲ್ಲಿ: ದೇಶದಲ್ಲಿ ಸರಾಸರಿ ಪ್ರತಿದಿನ 485 ಮಂದಿ ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಿದ್ದಾರೆ. 2024ರಲ್ಲಿ ಒಟ್ಟು 1.77 ಲಕ್ಷ ಮಂದಿ ರಸ್ತೆ…
National News ಎಂಟು ಆಟಗಾರರರನ್ನು ಕೈಬಿಟ್ಟ ಆರ್ಸಿಬಿ- ಹಾಗಾದರೆ ಪಟ್ಟಿಯಲ್ಲಿ ಉಳಿದಿದ್ದು ಯಾರು…? November 15, 2025 ಬೆಂಗಳೂರು: ಹಾಲಿ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಿನಿ ಹರಾಜಿಗೆ ಮುನ್ನ ತನ್ನ ರಿಟೆನ್–ರಿಲೀಸ್ ಪಟ್ಟಿಯನ್ನು ಪ್ರಕಟಿಸಿದೆ….
National News ಜಮ್ಮು-ಕಾಶ್ಮೀರ ನೌಗಮ್ ಪೋಲಿಸ್ ಠಾಣೆ ಸ್ಫೋಟ, ಮೃತರ ಸಂಖ್ಯೆ 9ಕ್ಕೆ ಏರಿಕೆ, 32 ಮಂದಿಗೆ ಗಾಯ! November 15, 2025 ಶ್ರೀನಗರದ ಹೊರವಲಯದಲ್ಲಿರುವ ನೌಗಮ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಶುಕ್ರವಾರ ತಡರಾತ್ರಿ ಸಂಭವಿಸಿದ ಆಕಸ್ಮಿಕ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ….
National News ಬಿಹಾರ: NDAಗೆ ಪ್ರಚಂಡ ಗೆಲುವು- ಅತಿದೊಡ್ಡ ಪಕ್ಷವಾಗಿ BJP, ತೇಜಸ್ವಿ ಯಾದವ್, ‘ಕಾಂಗ್ರೆಸ್’ಗೆ ಹೀನಾಯ ಸೋಲು! November 14, 2025 ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಪ್ರಚಂಡ ಬಹುಮತ ಸಾಧಿಸಿದೆ. 243 ಸ್ಥಾನಗಳಲ್ಲಿ 202 ಸ್ಥಾನಗಳಲ್ಲಿ NDA ಮುನ್ನಡೆ…
National News ಪ್ರಧಾನಿ ನೀತಿಗಳನ್ನು ಟೀಕಿಸಿದ ಬಿಜೆಪಿ ಸದಸ್ಯ ಗುರುದತ್ ಶೆಟ್ಟಿ ಕಾರ್ಕಳ ಬಂಧನ: ಸುಬ್ರಮಣಿಯನ್ ಸ್ವಾಮಿ ಆರೋಪ November 12, 2025 ಬೆಂಗಳೂರು: ಪ್ರಧಾನಿ ಮೋದಿಯವರ ನೀತಿಗಳನ್ನು ತೀವ್ರವಾಗಿ ಟೀಕಿಸಿದ್ದ ಕಾರಣಕ್ಕೆ ಗುಜರಾತ್ನ ಪೊಲೀಸ್ ತಂಡವೊಂದು ಬೆಂಗಳೂರಿನಲ್ಲಿ ಬಿಜೆಪಿ ಯುವ ಮುಖಂಡನನ್ನೇ ಬಂಧಿಸಿರುವುದಾಗಿ…
National News ಬಿಹಾರ ವಿಧಾನಸಭಾ ಚುನಾವಣೋತ್ತರ ಸಮೀಕ್ಷೆ ಬಹಿರಂಗ: ಯಾರಿಗೆ ಎಷ್ಟು ಸ್ಥಾನ?- ಇಲ್ಲಿದೆ ಮಾಹಿತಿ November 11, 2025 ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಾಗೂ ಅಂತಿಮ ಹಂತದ ಮತದಾನ ಇಂದು ಪೂರ್ಣಗೊಂಡಿದ್ದು, ದಾಖಲೆಯ…
National News ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ:ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ November 11, 2025 ಮುಂಬೈ: ಬಾಲಿವುಡ್ ಶೋ ಮ್ಯಾನ್ ಧರ್ಮೇಂದ್ರ ಅವರು ಇಂದು ಬೆಳಗ್ಗೆ ಉಸಿರಾಟ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ…
National News ಹಿಂದಿ ಚಿತ್ರರಂಗದ ಸ್ಟಾರ್ ನಟ ಧರ್ಮೇಂದ್ರ ನಿಧನ November 11, 2025 ಮುಂಬೈ: 300ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿಮಾನಿಗಳನ್ನು ರಂಜಿಸಿದ್ದ ನಟ ಧರ್ಮೇಂದ್ರ ಅವರು ಇನ್ನಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು…
National News ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ- 10 ಮಂದಿ ಸಾವು, ಹಲವರಿಗೆ ಗಾಯ: ಹೈಅಲರ್ಟ್ ಘೋಷಣೆ November 10, 2025 ನವದೆಹಲಿ: ದೇಶಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಹಲವು…
National News ಕರ್ನಾಟಕದಂತೆ ಹರ್ಯಾಣ ಚುನಾವಣೆಯಲ್ಲೂ ಮತಕಳ್ಳತನ: ರಾಹುಲ್ ಗಾಂಧಿ ಗಂಭೀರ ಆರೋಪ November 5, 2025 ಚಂಡೀಗಢ: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇರುವ ಹೊತ್ತಿನಲ್ಲಿ ಲೋಕಸಭೆ ವಿರೋಧ ಪಕ್ಷದ…