State News

ತಲೆಗೆ ಗುಂಡು ಬಿದ್ದರೂ ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಬದುಕಿ ಬಂದ ಕೊಡಗಿನ ವೀರಯೋಧ

ಮಡಿಕೇರಿ ಜು.1: ಕಿರಿಯ ವಯಸ್ಸಿನಲ್ಲೇ ಶೌರ್ಯ ಚಕ್ರ ಪ್ರಶಸ್ತಿ ಪಡೆದ ಸಾಧನೆ ಮಾಡಿರುವ ಕೊಡಗಿನ ವೀರಯೋಧ ಎಚ್.ಎನ್.ಮಹೇಶ್ ಅವರು ಉಗ್ರರ…

ನಾಪತ್ತೆಯಾದವ ಸತ್ತನೆಂದು ಆರಾಧನೆ ನಡೆದ ಮೇಲೆ ಪ್ರತ್ಯಕ್ಷವಾದರೆ ಹೇಗಿರಬಹುದು!!

ಹಾಸನ: ನಾಪತ್ತೆಯಾಗಿದ್ದ ವ್ಯಕ್ತಿ ಸತ್ತಿದ್ದಾನೆ ಎಂದು ತಿಳಿದು ಅಂತ್ಯಕ್ರಿಯೆ ನೆರವೇರಿಸಿ, 11ನೇ ದಿನದ ಆರಾಧನಾ ಕಾರ್ಯವನ್ನೂ ಮುಗಿಸಲಾಗಿತ್ತು. ಆದರೆ ಈಗ…

ಹುಲಿ ದಾಳಿ – ಆರ್.ಎಫ್.ಓ. ಗಾಯ

ಚಾಮರಾಜನಗರ ಜಿಲ್ಲೆ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಅರಣ್ಯದಂಚಿನ ಕಳ್ಳೀಪುರ ಗ್ರಾಮದಲ್ಲಿ ಇಂದು ಬೆಳ್ಳಿಗೆ  ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು ಈ  ಹಿನ್ನೆಲೆಯಲ್ಲಿ…

ಸರ್ಕಾರದ ನಿರ್ಧಾರ ಮೇಲೆ ರಾಜೀನಾಮೆ ವಾಸಪ್ : ಆನಂದ್‌ ಸಿಂಗ್‌

ಬೆಂಗಳೂರು: ‘ವಿಧಾನ ಸಭಾಧ್ಯಕ್ಷರಿಗೆ ಸೋಮವಾರ ರಾಜೀನಾಮೆ ಕೊಟ್ಟಿದ್ದೇನೆ. ತಾಂತ್ರಿಕ ಕಾರಣದಿಂದ ಮತ್ತೊಮ್ಮೆ ರಾಜೀನಾಮೆ ನೀಡುವಂತೆ ಸಭಾಧ್ಯಕ್ಷರು ಸಲಹೆ ಮಾಡಿದರೆ ಇನ್ನೊಮ್ಮೆ…

ಶಾಸಕ ಆನಂದ ಸಿಂಗ್ ರಾಜೀನಾಮೆ? ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸು

ಬೆಂಗಳೂರು: ಬಳ್ಳಾರಿಯ ವಿಜಯನಗರ ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚನ ಸೃಷ್ಟಿಯಾಗಿದೆ. ಆದರೆ, ಸ್ಪೀಕರ್‌ ಮಾತ್ರ ಇದಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು, “ನನಗ್ಯಾವ ಶಾಸಕರೂ ರಾಜೀನಾಮೆ ನೀಡಿಲ್ಲ” ಎಂದು ಹೇಳಿರುವುದು ರಾಜಕೀಯ  ರಂಗದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.  ಆನಂದ್‌ ಸಿಂಗ್‌ ಅವರು ತಮ್ಮ ರಾಜೀನಾಮೆ ಪತ್ರವನ್ನು ಸ್ಪೀಕರ್‌ ಅವರ ಕಾರ್ಯದರ್ಶಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಆದರೆ, ಸ್ಪೀಕರ್‌ ಅವರು ಇದನ್ನು ನಿರಾಕರಿಸಿದ್ದಾರೆ. ನನ್ನನ್ನು ಯಾರೂ ಭೇಟಿಯಾಗಿ ರಾಜೀನಾಮೆ ಕೊಟ್ಟಿಲ್ಲ. ಒಂದು ವೇಳೆ ಯಾವುದೇ  ಶಾಸಕ ರಾಜೀನಾಮೆ ನೀಡಿದರೆ, ಪರಾಮರ್ಶೆ ಮಾಡಿ ಅಂಗೀರಿಸಲಾಗುವುದು ಎಂದು ಅವರು  ಹೇಳಿದ್ಧಾರೆ.  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ ಬಯಸುವ ಯಾವುದೇ ಶಾಸಕ ಖುದ್ದಾಗಿ ಸ್ಪೀಕರ್‌ ಅವರನ್ನು ಭೇಟಿಯಾಗಿ, ಕಾರಣ ಸಹಿತ ರಾಜೀನಾಮೆ ಪತ್ರ ನೀಡಬೇಕು. ನಂತರ ಅದನ್ನು  ಪರಾಮರ್ಶೆ ನಡೆಸಿ ಸ್ಪೀಕರ್‌ ಅವರು ಅಂಗೀಕರಿಸುತ್ತಾರೆ. ಆದರೆ, ಸದ್ಯ ಆನಂದ್‌ ಸಿಂಗ್‌ ಅವರು ಸ್ಪೀಕರ್‌ ಅವರ ಕಾರ್ಯದರ್ಶಿಗೆ ಪತ್ರ ನೀಡಿರುವುದರಿಂದ ಅದನ್ನು ಪರಿಗಣನೆಗೆ  ಪಡೆಯುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತದೆ ಈ ನಡುವೆ ಬಿಜೆಪಿ ಪಾಳಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಿಎಂ  ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸುತ್ತಿದ್ದು, ಇದರಲ್ಲಿ  ಮಹತ್ವದ ರಾಜಕೀಯ ಅಂಶಗಳು ಹೊರಬೀಳುವ ಸಾಧ್ಯತೆಗಳಿವೆ ಎಂಬ ನಿರೀಕ್ಷೆಗಳಿವೆ.  ಇನ್ನು, ಕಳೆದ ತಿಂಗಳು 27ರಂದು ಸಚಿವ ಎಂ.ಬಿ ಪಾಟೀಲ ಅವರಿಗೆ ಪತ್ರ ಬರೆದಿರುವ …

ಕಲ್ಯಾಣ ಜನಾಂದೋಲನದ ಪೂರ್ವಾಭಾವಿ ಸಭೆ : ಅಧ್ಯಕ್ಷ ಟಿ.ಪಿ.ರಮೇಶ್ ಆಯ್ಕೆ

ಮಡಿಕೇರಿ ಜೂ. 30 : ಜಾತ್ಯತೀತ, ಉತ್ತಮ, ಪ್ರಜ್ಞಾವಂತ ಸಮಾಜ ನಿರ್ಮಾಣಕ್ಕಾಗಿ ರೂಪುಗೊಂಡಿರುವ ಮತ್ತೇ ಕಲ್ಯಾಣ ಜನಾಂದೋಲನ ಕಾರ್ಯಕ್ರಮದ ಅಧ್ಯಕ್ಷರಾಗಿ…

ಬಂಡಿಪುರ: ಹುಲಿಯೊಂದು ಬೈಕ್ ಸವಾರರ ಮೇಲೆ ದಿಢೀರ್​​​

ಬೈಕ್​ ಸವಾರರು ಗುಂಡ್ಲುಪೇಟೆ ಯಿಂದ ಊಟಿ ಕಡೆಗೆ ಹೋಗುತ್ತಿದ್ದಾಗ ಮೊಬೈಲ್​ನಲ್ಲಿಪ್ರಕೃತಿ ಸೌಂದರ್ಯವನ್ನು ಸೆರೆಹಿಡಿಯುತ್ತಿದ್ದರು. ಈ ವೇಳೆ ಎಡಗಡೆಯಿಂದ ಇದಕ್ಕಿಂತರಭಸವಾಗಿ ಬಂದ…

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ : ಮಡಿಕೇರಿಯಲ್ಲಿ ರೈತ ಸಂಘ ಪ್ರತಿಭಟನೆ

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿರುವ ದಲಿತರು, ಆದಿವಾಸಿಗಳು, ಬಡ ರೈತರು, ಕೂಲಿ ಕಾರ್ಮಿಕರಿಗೆ ಕೃಷಿಭೂಮಿ, ನಿವೇಶನದ ಹಕ್ಕುಪತ್ರ ಹಾಗೂ ಮೂಲಭೂತ…

ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸಕಾಲದಲ್ಲಿ ಸ್ಪಂದಿಸುತ್ತಿದೆ : ಕೆ. ಜಿ. ಪೀಟರ್

ಮಡಿಕೇರಿ : ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುತ್ತಿರುವ ಕೊಡಗು ಜಿಲ್ಲಾಡಳಿತದ ಕಾರ್ಯ ಶ್ಲಾಘನೀಯವಾಗಿದ್ದು, ಜನ ಜಾಗೃತರಾಗುವ ಮೂಲಕ ಕುಂದು, ಕೊರತೆಗಳ…

error: Content is protected !!