ಕಾಂಗ್ರೆಸ್ ಹಿರಿಯ ನಾಯಕಿ ಮಲ್ಪೆ ಜಯಶ್ರೀ ಕೃಷ್ಣರಾಜ್ ನಿಧನ

ಉಡುಪಿ: ಕಾಂಗ್ರೆಸ್ ಹಿರಿಯ ನಾಯಕಿ, ಲಯನ್ಸ್ ಕ್ಲಬ್, ಪವರ್ ಮಹಿಳಾ ಸಂಘಟನೆ ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳುತ್ತಿದ್ದ ಮಲ್ಪೆ ಜಯಶ್ರೀ ಕೃಷ್ಣರಾಜ್ ನಿಧನ.
ಕಳೆದ ಕೆಲವು ದಿನಗಳ ಹಿಂದೆ ದೆಹಲಿಯ ಮಗಳ ಮನೆಯಲ್ಲಿದ್ದ ಅವರು ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.ಭಾಗದ ಮಾಜಿ ನಗರ ಸಭಾ ಸದಸ್ಯೆ, ಕೆಪಿಸಿಸಿ ಕಾರ್ಯದರ್ಶಿ ಸಹಿತ ಹಲವಾರು ಸಂಘ ಸಂಸ್ಥೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!