ಕಾಣಿಯೂರು ಮಠದ ವತಿಯಿಂದ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ

ಉಡುಪಿ (ಉಡುಪಿ ಟೈಮ್ಸ್ ವರದಿ ) -ಉಡುಪಿಯ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥ ಶ್ರೀಪಾದರು ಬಡ ಕೂಲಿ ಕಾರ್ಮಿಕರಿಗೆ, ಪಡಿತರ ಚೀಟಿ ಇಲ್ಲದವರಿಗೆ ದಿನಸಿ ಸಾಮಗ್ರಿಗಳ ಕಿಟ್ ನ್ನು ಇಂದು ವಿತರಿಸಿದರು.

ಶಾಸಕ ರಘುಪತಿ ಭಟ್ ಉಪಸ್ಥಿತಿಯಲ್ಲಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ರಿಗೆ ಸಾಂಕೇತಿಕವಾಗಿ ಕಿಟ್ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!