ವಿದ್ಯಾರ್ಥಿ ಸಂಘದ ಉದ್ಘಾಟನೆ, ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

ಉಡುಪಿ : ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯಲ್ಲಿ ನಡೆಯಿತು.

ಕಾರ್‍ಯಕ್ರಮದ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಲದ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ಭಾಗವಹಿಸಿ ಶುಭಹಾರೈಸಿದರು.

ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದ ಉದ್ಘಾಟನೆಯನ್ನು ಶಾಸಕರಾದ ಕೆ ರಘುಪತಿ ಭಟ್ ನೆರವೇರಿಸಿದರು.

Leave a Reply

Your email address will not be published. Required fields are marked *

error: Content is protected !!