ಕರ್ನಾಟಕ ರಾಷ್ಟ್ರ ಸಮಿತಿ ಉಡುಪಿ ಜಿಲ್ಲಾಧ್ಯಕ್ಷರಾಗಿ ಡಾ. ಪಿ. ವಿ. ಭಂಡಾರಿ

ಉಡುಪಿ- ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ರಾಷ್ಟ್ರ ಸಮಿತಿಯ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಖ್ಯಾತ ಮನೋತಜ್ಞ ಡಾ. ಪಿ. ವಿ.  ಭಂಡಾರಿ ಅವರನ್ನು ಆಯ್ಕೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಪಕ್ಷವನ್ನು ತಾಲ್ಲೂಕು, ನಗರ ಹಾಗೂ ಇತರ ಘಟಕಗಳ ವಿಸ್ತರಣೆ ಮೂಲಕ ಸದೃಢವಾಗಿ ಸಂಘಟಿಸಲು ಕರ್ನಾಟಕ ರಾಷ್ಟ್ರ ಸಮಿತಿಯ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ, ಡಾ. ಪಿ.ವಿ. ಭಂಡಾರಿ ಅವರನ್ನು ನೇಮಕ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!