ಪೇಜಾವರ ಶ್ರೀ:ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ಭೇಟಿ

ಪೇಜಾವರ ಶ್ರೀವಿಶ್ವೇಶ್ವರ ತೀರ್ಥರು ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ತುಂತುರು ಮಳೆಯ ನಡುವೆ ಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಕಾವೇರಿ ಹಾಗೂ ಭಗಂಡೇಶ್ವರನಿಗೆ ಸ್ವತ: ತಾವೇ ಪೂಜೆ ಸಲ್ಲಿಸಿ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಹಾಜರಿದ್ದ ಅರ್ಚಕ ವೃಂದದೊಂದಿಗೆ ಪೇಜಾವರ ಶ್ರೀಗಳು ಉಭಯಕುಶಲೋಪರಿ ವಿಚಾರಿಸಿದರು.

Leave a Reply

Your email address will not be published. Required fields are marked *

error: Content is protected !!