ರಾಗಧನ: ಚೆನೈನ ಕಾಂತಿ ಸ್ವರೂಪ್ ಕರ್ನಾಟಕ ಶಾಸ್ತ್ರೀಯ ಸಂಗೀತ

ಉಡುಪಿ: ಇಂದು ಶನಿವಾರ ರಾಗಧನ ಸಂಸ್ಥೆಯ ಆಶ್ರಯದಲ್ಲಿ , ಚೆನೈನ ಕಾಂತಿ ಸ್ವರೂಪ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಜರುಗಿತು. ಎಮ್.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ವಯೊಲಿನ್ ನಲ್ಲಿ ವೇಣುಗೋಪಾಲ್ ಶ್ಯಾನುಬೋಗ್, ಮೃದಂಗದಲ್ಲಿ ಡಾ.ಬಾಲಚಂದ್ರ ಆಚಾರ್ ಸಾಥ್ ನೀಡಿದರು. ರಾಗಧನ ಸಂಸ್ಥೆಯ ಅಧ್ಯಕ್ಷ ಡಾ.ಶ್ರೀಕಿರಣ್ ಹೆಬ್ಬಾರ್, ಕಾರ್ಯದರ್ಶಿ ಉಮಾಶಂಕರಿ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!