ಹೆದ್ದಾರಿ 66ರಲ್ಲಿ ಟಿಪ್ಪರ್ ಅಪಘಾತ ರಕ್ಷಣೆಗೆ ಧಾವಿಸಿದ – ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರ ಕೆ ಜಿ ರೋಡ್ ಎಂಬಲ್ಲಿ ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಡಿವೈಡರ್ ಏರಿದ ಘಟನೆ ನಡೆದಿದೆ .

ಅದರಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ ಇನ್ನೋರ್ವ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾನೆ

ರಕ್ಷಣೆಗೆ ಧಾವಿಸಿದ ಕೋಟ

ಅದೇ ದಾರಿಯಲ್ಲಿ ಉಡುಪಿಯ ಯೋಗ ದಿನಾಚರಣೆಯ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಅಪಘಾತದ ತೀವ್ರತೆ ನೋಡಿ ಆಂಬುಲೆನ್ಸ್ ಹಾಗು ಪೊಲೀಸ್ ಗೆ ಕರೆ ಮಾಡಿದರು ಹಾಗೆ ಟಿಪ್ಪರ್ ನ್ನು ಸ್ಥಳದಿಂದ ತೆರವು ಗೊಳಿಸಿ ರಸ್ತೆ ಸಂಚಾರ ಸುಗಮ ಗೊಳಿಸಿದರು ತನ್ನ ಮುಂದಿನ ಕಾರ್ಯಕ್ರಮಕ್ಕೆ ತೆರಳಿದರು .. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ

Leave a Reply

Your email address will not be published. Required fields are marked *

error: Content is protected !!