ಶಯನೀ ಏಕಾದಶಿ ಪ್ರಯುಕ್ತ ತಪ್ತ ಮುದ್ರಾಧಾರಣೆ

ಶ್ರೀ ಕೃಷ್ಣ ಮಠದಲ್ಲಿ ಶಯನೀ  ಏಕಾದಶಿ ಪ್ರಯುಕ್ತ ಪರ್ಯಾಯ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.

ಇದೆ ವೇಳೆ ಅದಮಾರು  ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ರಥಬೀದಿಯ  ಅದಮಾರು ಮಠದಲ್ಲಿ  ತಪ್ತ ಮುದ್ರಾಧಾರಣೆ ನಡೆಸಿದರು

Leave a Reply

Your email address will not be published. Required fields are marked *

error: Content is protected !!