ಸಿವೋಟರ್‌ ಮತಗಟ್ಟೆ ಸಮೀಕ್ಷೆ: ಯಡಿಯೂರಪ್ಪ ಸರ್ಕಾರ ಸೇಫ್‌

ಇಂದು ನಡೆದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನೆಡೆ ಸಾಧಿಸಲಿದ್ದಾರೆ ಎಂದು ಸಿವೋಟರ್‌ ಸಮೀಕ್ಷೆಯಲ್ಲಿ ತಿಳಿಸಿದೆ.

ಸಮೀಕ್ಷೆಯಲ್ಲಿ ಬಿಜೆಪಿಗೆ 9ರಿಂದ 12, ಕಾಂಗ್ರೆಸ್‌ಗೆ 3ರಿಂದ 6 ಮತ್ತು ಜೆಡಿಎಸ್ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಲಿದೆ.

ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿಗಳು

ಮಹಾಲಕ್ಷ್ಮೀ ಲೇಔಟ್‌ನಲ್ಲಿ ಗೋಪಾಲಯ್ಯ
ಕೆ.ಆರ್.ಪುರಂ –ಭೈರತಿ ಬಸವರಾಜ್
ಗೋಕಾಕ– ರಮೇಶ ಜಾರಕಿಹೊಳಿ
ಅಥಣಿ– ಮಹೇಶ್ ಕುಮಠಳ್ಳಿ
ಹಿರೇಕೆರೂರು– ಬಿ.ಸಿ.ಪಾಟೀಲ್
ಯಲ್ಲಾಪುರ– ಶಿವರಾಮ ಹೆಬ್ಬಾರ್
ಯಶವಂತಪುರ– ಸೋಮಶೇಖರ್
ವಿಜಯನಗರ– ಆನಂದ್‌ಸಿಂಗ್
ಹೊಸಕೋಟೆ– ಎಂಟಿಬಿ ನಾಗರಾಜ್ ಮುನ್ನಡೆ ಸಾಧಿಸಲಿದ್ದಾರೆ ಎಂದು ಹೇಳಿದೆ.

Leave a Reply

Your email address will not be published. Required fields are marked *

error: Content is protected !!