ಸುಳ್ಯ:ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

ಮಂಗಳೂರು: ಸುಳ್ಯ ತಾಲ್ಲೂಕಿನ ಜಾಲ್ಸೂರು ಸಮೀಪದ ಅಡ್ಕಾರ್ ಎಂಬಲ್ಲಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಕೊಟ್ಟಮುಡಿ ಗ್ರಾಮದ ಹಸೈನಾರ್ ಹಾಜಿ, ಮಕ್ಕಳಾದ ಮಹಮ್ಮದ್ (4೦) ಅಬ್ದುಲ್ ರಹಿಮಾನ್ (36 ) ಮತ್ತು  ಇಬ್ರಾಹಿಂ (33) ಮೃತಪಟ್ಟವರು.

ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರೊಬ್ಬರನ್ನು ನೋಡಿ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

1 thought on “ಸುಳ್ಯ:ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

Leave a Reply to Ganesh shetty Cancel reply

Your email address will not be published. Required fields are marked *

error: Content is protected !!