ನೂತನ ಮುಖ್ಯಮಂತ್ರಿಯವರಿಗೆ ಅಭಿನಂದಿಸಿದ ಉದಯಕುಮಾರ್ ಶೆಟ್ಟಿ

ಬೆಂಗಳೂರು – ನೂತನ ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ  ಶ್ರೀ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಗಳೂರಿನ ನಿವಾಸದಲ್ಲಿ ರಾಜ್ಯಕಾರ್‍ಯಕಾರಿಣಿ ಸದಸ್ಯ, ಮಂಗಳೂರು ವಿಭಾಗದ ಉಸ್ತುವಾರಿ

ಕೆ. ಉದಯ ಕುಮಾರ್ ಶೆಟ್ಟಿ  ಅಭಿನಂದಿಸಿದರು. ಇವರೊಂದಿಗೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಕೂಡಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!