ಉಡುಪಿ: ದಿ.ಆಸ್ಕರ್ ಫೆರ್ನಾಂಡಿಸ್ ಪುತ್ಥಳಿ ಅನಾವರಣ
![](https://udupitimes.com/wp-content/uploads/2022/09/IMG-20220913-WA02515.jpg)
ಉಡುಪಿ: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯ ತಿಥಿಯ ಪ್ರಯುಕ್ತ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
![](httpss://udupitimes.com/wp-content/uploads/2022/09/IMG-20220913-WA0209.jpg)
ಕಾಂಗ್ರೆಸ್ ಭವನದ ಬಳಿ ನಿರ್ಮಿಸಿರುವ ಆಸ್ಕರ್ ಅವರ ಪುತ್ಥಳಿಯನ್ನು ಹಿರಿಯ ಕಾಂಗ್ರೆಸ್ ಮುಖಂಡ ಪ್ರತಾಪ್ ಚಂದ್ರ ಶೆಟ್ಟಿ ಅನಾವರಣಗೊಳಿಸಿದರು.
![](httpss://udupitimes.com/wp-content/uploads/2022/09/IMG-20220913-WA02516.jpg)
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಐವನ್ ಡಿಸೋಜ, ರಮೇಶ್ ಕಾಂಚನ್, ಎಂ.ಎ.ಗಫೂರ್, ಕೃಷ್ಣಮೂರ್ತಿ ಆಚಾರ್ಯ, ಹರೀಶ್ ಕಿಣಿ, ಭಾಸ್ಕರ್ ರಾವ್ ಕಿದಿಯೂರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.