ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ- ಕಗ್ಗಂಟಾದ ಮಂಗಳೂರು ಉತ್ತರ ಕ್ಷೇತ್ರ
ಬೆಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಮಂಗಳವಾರ ಬಿಡುಗಡೆ ಮಾಡಿದೆ.
ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿಲ್ಲ.
ಹುಬ್ಬಳ್ಳಿ -ಧಾರವಾಡ ಕೇಂದ್ರ- ಜಗದೀಶ್ ಶೆಟ್ಟರ್
ಶಿಗ್ಗಾಂವಿ- ಮುಹಮ್ಮದ್ ಯೂಸುಫ್ ಸವಣೂರು
ಹುಬ್ಬಳ್ಳಿ -ಧಾರವಾಡ ಪಶ್ಚಿಮ- ಪ್ರದೀಪ್ ಚಿಂಚೋರೆ
ಹರಿಹರ- ನಂದಗವಿ ಶ್ರೀನಿವಾಸ್
ಚಿಕ್ಕಮಗಳೂರು- ಎಚ್ ಡಿ ತಮ್ಮಯ್ಯ ಶ್ರವಣಬೆಳಗೂಳ- ಎಂ.ಗೋಪಾಲಸ್ವಾಮಿ
ಲಿಂಗಸುಗೂರು- ದುರ್ಗಪ್ಪ ಎಸ್ ಹೊಳೆಗೇರಿ