ಉಡುಪಿ: ಕಾಂಗ್ರೆಸ್ ಮುಖಂಡ ಕಿದಿಯೂರು ರಂಜನ್ ಪೂಜಾರಿ ನಿಧನ

ಉಡುಪಿ, ಜು.20: ಕಿದಿಯೂರು ಭಾಗದ ಕಾಂಗ್ರೆಸ್ ಮುಖಂಡರಾದ ರಂಜನ್ ಪೂಜಾರಿ(45)ಯವರು ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ಬೆಳಿಗ್ಗೆ ಸುರತ್ಕಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಕಿದಿಯೂರಿನಲ್ಲಿ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!