ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ವಿಶ್ವನಾಥ ಶೆಣಿೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ
ಉಡುಪಿ: ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್ ಪುನರ್ ಆಯ್ಕೆ ಆಗಿರುತ್ತಾರೆ.
ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್ ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ , ವಿಘ್ನೇಶ್ವರ ಅಡಿಗ,ಮಧುಸೂದನ್ ಹೇರೂರು, ಸುಗುಣ ಸುವರ್ಣ
ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ.ಹರೀಶ್ಚಂದ್ರ, ಡಾ. ವಿರೂಪಾಕ್ಷ ದೇವರಮನೆ, ಡಾ.ವಿಜಯೇಂದ್ರ ವಸಂತ್, ಜನಾರ್ದನ ಕೊಡವೂರು, ಹಫೀಜ್ ರೆಹಮಾನ್ , ಮನೋಹರ್ ಶೆಟ್ಟಿ ತೊನ್ಸೆ
ಪ್ರಧಾನ ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ, ಕಾರ್ಯದರ್ಶಿಯಾಗಿ ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು,
ಸಂಚಾಲಕರಾಗಿ ರವಿರಾಜ್ ಹೆಚ್.ಪಿ ಆಯ್ಕೆಗೊಂಡರು
ಸಂಸ್ಥೆಯ ಮಹಾಪೋಷಕರಾಗಿ ಸಿ.ಎಸ್. ರಾವ್ ಮತ್ತು ನಾರಾಯಣ ಮಡಿ.
ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್., ಸದಾನಂದ ಶೆಣೈ, ಪೂರ್ಣಿಮಾ ಜನಾರ್ಧನ್, ಸೋಮನಾಥ್ ಚಿಟ್ಪಾಡಿ, ವಿದ್ಯಾ ಶಾಮಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ, ಗಣೇಶ್ ಬ್ರಹ್ಮಾವರ, ರಾಘವೇಂದ್ರ ಅಜೇಕಾರ್, ನರಸಿಂಹ ಮೂರ್ತಿ, ರಂಜಿನಿ ವಸಂತ್, ವಿನಾಯಕ ಬಾಳಿಗ, ಅನಂತ ಶೆಣಿೈ, ನಂದಾ ಪಾಟ್ಕರ್, ಶೃತಿ ಕಾಶಿ, ಪ್ರಶಾಂತ್ ಕಾಮತ್, ಅಮೃತಾ ಬಿ., ಅನಂತ ಶೆಣಿೈ, ರಾಘವೇಂದ್ರ ಪ್ರಭು ಕರ್ವಾಲು, ನಿತಿನ್ ಕುಕ್ಕಿಕಟ್ಟೆ ಹಾಗೂ ಯುವ ಬಳಗದ ಅಧ್ಯಕ್ಷೆಯಾಗಿ ಶ್ರೀಲಕ್ಷ್ಮಿ ಆಚಾರ್ಯ ಆಯ್ಕೆಯಾಗಿರುತ್ತಾರೆ.