ಶ್ರೀರಾಮಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮೀಜಿ

ಹಾವೇರಿ ಜಿಲ್ಲೆ ಸವಣೂರು ತಾಲೂಕು ಕಾರಡಗಿಯಲ್ಲಿ ನಡೆಯುತ್ತಿರುವ ಶ್ರೀರಾಮಸೇನೆಯ ಪ್ರಾಂತ್ಯ ಅಭ್ಯಾಸವರ್ಗದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿಯವರನ್ನು ಶ್ರೀರಾಮಸೇನೆಯ ನೂತನ ರಾಷ್ಟ್ರಿಯ ಗೌರವಾಧ್ಯಕ್ಷರನ್ನಾಗಿ ಘೋಷಣೆ ಮಾಡಲಾಗಿದೆ.

ರಾಷ್ಟ್ರೀಯ ಅಧ್ಯಕ್ಷರಾಗಿ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ರವರು ಮುಂದುವರಿಯಲಿದ್ದಾರೆ. ಶ್ರೀರಾಮಸೇನೆಯ ರಾಜ್ಯಾಧ್ಯಕ್ಷರಾಗಿದ್ದ ಸಿದ್ದಲಿಂಗ ಸ್ವಾಮೀಜಿ ಯವರ ಸ್ಥಾನಕ್ಕೆ ಗಂಗಾಧರ ಕುಲಕರ್ಣಿ ಯವರನ್ನು ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!