ಪಟಾಕಿ ಕಿಡಿಯಿಂದ ಏಳಕ್ಕೂ ಹೆಚ್ಚು ಬೋಟ್ ಬೆಂಕಿಗೆ ಆಹುತಿ

ಕುಂದಾಪುರ: ಗಂಗೊಳ್ಳಿಯ ಮ್ಯಾಗನೀಸ್ ರಸ್ತೆಯಲ್ಲಿ ಹತ್ತು ಮೀನುಗಾರಿಕ ಬೋಟಿಗೆ ಬೆಂಕಿ ತಗುಲಿದ್ದು ಸುಟ್ಟು ಕರಕಲಾಗಿದೆ‌ ಎಂದು ಮಾಹಿತಿ‌ ತಿಳಿದು ಬಂದಿದೆ.

ಈ ದುರ್ಘಟನೆಯು ಪಟಾಕಿಯ ಕಿಡಿಯಿಂದ ಸಂಭವಿಸಲಾಗಿದೆ ಎಂದು ಶಂಕಿಸಲಾಗಿದೆ. ಇದರಿಂದಾಗಿ ಕೋಟ್ಯಾಂತರ ರೂಪಾಯಿ ನಷ್ಟ ಉಂಟಾಗಿದೆ. ಯಾವುದೇ ಸಾವು-ನೋವು ಉಂಟಾಗಿಲ್ಲ. ಅಗ್ನಿ ಶಾಮಕ ದಳ, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!