ಸಿಎಂ ಕೆಸಿಆರ್, ಕಾಂಗ್ರೆಸ್‌ನ ರೇವಂತ್ ರೆಡ್ಡಿ ಸೋಲಿಸಿದ ಬಿಜೆಪಿಯ ವೆಂಕಟ ರಮಣ ರೆಡ್ಡಿ!

ಹೈದರಾಬಾದ್: ಜಿದ್ದಾಜಿದ್ದಿನ ಕಣವಾಗಿದ್ದ ತೆಲಂಗಾಣದ ಕಮರೆಡ್ಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಾಟಿಪಲ್ಲಿ ವೆಂಕಟ ರಮಣ ರೆಡ್ಡಿ 6,741 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಅವರಿಗೆ ಒಟ್ಟು 66,652 ಮತ ಚಲಾವಣೆಯಾಗಿತ್ತು.

ಹಾಲಿ ಸಿಎಂ ಕೆ ಚಂದ್ರಶೇಖರ ರಾವ್ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಅವರನ್ನು ಸೋಲಿಸಿದ ವೆಂಕಟರಮಣ ರೆಡ್ಡಿ ಅವರು ಕಮರೆಡ್ಡಿ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!