37 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಸರಕಾರ 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

  • ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ
  • ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ
  • ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್
  • ಹರಿಶೇಖರನ್ –ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್
  • ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ
  • ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ
  • ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ
  • ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ
  • ರವಿಕುಮಾರ್ – ಡಿಐಜಿ, ಗುಪ್ತಚರ ಇಲಾಖೆ

Leave a Reply

Your email address will not be published. Required fields are marked *

error: Content is protected !!