ಬ್ರಹ್ಮಾವರ: ಎಳ್ಳಂಪಳ್ಳಿ ನಿವಾಸಿ ನೇಣಿಗೆ ಶರಣು

ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದ ನೀಲಾವರ ಗ್ರಾಮದ ಎಳ್ಳಂಪಳ್ಳಿ ದೀವಾನ್ ಗುಡ್ಡೆ ನಿವಾಸಿ ರಾಜು(57) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜ.18ರಂದು ಮಧ್ಯಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!