ರಾಜ್ಯ ಸರಕಾರಕ್ಕೆ ‘ಜಾತಿಗಣತಿ’ ವರದಿ ಸಲ್ಲಿಕೆ

ಬೆಂಗಳೂರು: ಬಹು ನಿರೀಕ್ಷೆಯ ಜಯಪ್ರಕಾಶ್ ಹೆಗ್ಡೆ ಅಧ್ಯಕ್ಷತೆಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿದ ‘2014-15ನೇ ಸಾಲಿನ ಜಾತಿಗಣತಿಯ ಅಧ್ಯಯನ ವರದಿ’(ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015) ಯನ್ನು ಗುರುವಾರ ರಾಜ್ಯ ಸರಕಾರಕ್ಕೆ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

error: Content is protected !!