ಪೆರಂಪಳ್ಳಿ: ಗಾಂಜಾ ಸೇವನೆ- ನಾಲ್ವರು ವಶಕ್ಕೆ

ಮಣಿಪಾಲ, ಮಾ.28: ಶಿಂಬ್ರಾ ಸೇತುವೆಯ ಬಳಿ ಮಾ.23 ರಂದು ಗಾಂಜಾ ಸೇವನೆಗೆ ಸಂಬಂಧಿಸಿ ಪ್ರಜ್ವಲ್ ಸುಧೀರ್(18), ಪ್ರಣೀತ್ ರಾವ್(18) ಹಾಗೂ ಕರಣ್ ವೀರ್(19) ಎಂಬವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮಾ.24ರಂದು ಸಂಜೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಪೆರಂಪಳ್ಳಿಯ ರಾಘವೇಂದ್ರ(42) ಎಂಬಾತನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!