ಉಡುಪಿ-ಚಿಕ್ಕಮಗಳೂರು ಕ್ಷೇತ್ರ: ಮೊದಲ ದಿನ ಒಂದು ನಾಮಪತ್ರ ಸಲ್ಲಿಕೆ

ಉಡುಪಿ, ಮಾ.28: ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬ0ದಿಸಿದ0ತೆ ಉಡುಪಿ-ಚಿಕ್ಕಮಗಳೂರು
ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಬಹುಜನ ಸಮಾಜ ಪಾರ್ಟಿಯ ಕೆ.ಟಿ ರಾಧಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಸಲು ಏಪ್ರಿಲ್ 4 ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 8 ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ.

Leave a Reply

Your email address will not be published. Required fields are marked *

error: Content is protected !!