ಬೆಳ್ಳರ್ಪಾಡಿ: ವನಮಹೋತ್ಸವ ಹಾಗೂ ಸಸಿ ವಿತರಣೆ

ಹೆಬ್ರಿ: ಆರ್‌.ಸಿ.ಸಿ ಬೆಳ್ಳರ್ಪಾಡಿ ರೋಟರಿ ಕ್ಲಬ್ ಮಣಿಪಾಲ ಟೌನ್ ಕರ್ನಾಟಕ ಅರಣ್ಯ ಇಲಾಖೆ ಹೆಬ್ರಿ ವಲಯ, ಪೆರ್ಡೂರು ಶಾಖೆ. ಇವರ ಸಹಯೋಗದಲ್ಲಿ ವನಮಹೋತ್ಸವ ಹಾಗೂ ಸಸಿ ವಿತರಣೆ ಮತ್ತು ಸನ್ಮಾನ ಕಾರ್ಯಕ್ರಮ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರ ಬೆಳ್ಳರ್ಪಾಡಿಯ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟಕರಾಗಿ ಪೆರ್ಡೂರು ಉಪವಲಯ ಅರಣ್ಯ ಅಧಿಕಾರಿ ನವೀನ್ ಬಿ.ಎನ್ ಹಾಗೂ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಟೌನ್ ಮಣಿಪಾಲ ಅಧ್ಯಕ್ಷರಾದ ಡಾ. ಮನೋಜ್ ಕುಮಾರ್ ನಾಗಸಂಪಿಗೆ ಇವರು ವಹಿಸಿದ್ದರು. ಅತಿಥಿಗಳಾಗಿ ಪಾವನ ಗಂಗಾ ಬಾಯರಿ ಪರಿಸರ ವಿಜ್ಞಾನ ಶಿಕ್ಷಕಿ ಶಾರದಾ ರೆಸಿಡೆನ್ಸಿ ಲಿ ಸ್ಕೂಲ್ ಉಡುಪಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!