ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರಿಗೆ ಕೈಗಾರಿಕಾ ಉದ್ಯಮಿ ಪುರಸ್ಕಾರ

ಉಡುಪಿ: ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಲೈಪ್ ಇನ್‌ವೆಸ್ಟ್‌ಮೆಂಟ್ ಪ್ಲಾನ್ ವಿಭಾಗ ಮಂಗಳೂರು ಇದರ ವತಿಯಿಂದ ಉತ್ತಮ ಕೈಗಾರಿಕಾ ಉದ್ಯಮಿ ಎಂಬ ಪುರಸ್ಕಾರವನ್ನು ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರಿಗೆ ಉಡುಪಿ ಕಚೇರಿಯಲ್ಲಿ ನೀಡಲಾಯಿತು.

ಎಸ್ ಬಿ ಐ ಲೈಪ್ ಕರ್ನಾಟಕ ವಲಯ ಬೆಂಗಳೂರು ಕೇಂದ್ರ ಕಚೇರಿ ರಿಜನಲ್ ಮ್ಯಾನೇಜರ್ ಪ್ರಕಾಸ್ ದುರ್ಗದ ಮಠ್, ಮಂಗಳೂರು ಕೇಂದ್ರ ಕಚೇರಿ ಡಿವಿಜನಲ್ ಮ್ಯಾನೇಜರ್ ಪ್ರಕಾಸ್ ಅಚಾರ್ಯ, ಎಲ್ ಎನ್ ಡಿ ಮ್ಯಾನೇಜರ್ ವನಿತಾ ರಾವ್, ವಿವೇಕ್ ಅಧಿಕಾರಿ ಆನಂದ್ , ಅಶ್ವಿನಿ ಪಿ ಶೆಟ್ಟಿ ಮಧ್ಯ, ಪುಷ್ಷರಾಜ್ ಶೆಟ್ಟಿ ಮಧ್ಯ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!