ಉಡುಪಿ ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ: ಅಧ್ಯಕ್ಷರಾಗಿ ಉಮೇಶ್ ಎ.ನಾಯ್ಕ್ ಪುನರಾಯ್ಕೆ

Oplus_131072

ಉಡುಪಿ: ಜಿಲ್ಲಾ ಮರಾಟಿ ಸಮಾಜ ಸೇವಾ ಸಂಘ ಕುಂಜಿಬೆಟ್ಟು,ಉಡುಪಿ ಇದರ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಎ.ನಾಯ್ಕ್ ಚೇರ್ಕಾಡಿ ಪುನರಾಯ್ಕೆಗೊಂಡಿರುತ್ತಾರೆ.

ಉಪಾಧ್ಯಕ್ಷರುಗಳಾಗಿ ಡಾ.ಅನಂದ ನಾಯ್ಕ್ ಹಳುವಳ್ಳಿ, ಜಾನಕಿ ಕೃಷ್ಣ ನಾಯ್ಕ ಸಗ್ರಿ , ಪ್ರಧಾನ ಕಾರ್ಯದರ್ಶಿಯಾಗಿ ಭುಜಂಗ ನಾಯ್ಕ್ ಮಣಿಪಾಲ, ಜೊತೆ ಕಾರ್ಯದರ್ಶಿಗಳಾಗಿ ರಮೇಶ್ ನಾಯ್ಕ್ ಮನೋಳಿಗುಜ್ಜಿ ಮತ್ತು ವಿದ್ಯಾವತಿ ಎಸ್ ನಾಯ್ಕ್, ಕೋಶಾಧಿಕಾರಿ ದೇವೇಂದ್ರ ನಾಯ್ಕ್ ಮಣಿಪಾಲ, ಸಂಘಟನಾ ಕಾರ್ಯದರ್ಶಿ ಷಣ್ಮುಖ ನಾಯ್ಕ್ ಇಂದ್ರಾಳಿ, ಸಾಂಸ್ಕೃತಿಕ ಕಾರ್ಯದರ್ಶಿ ಬಿ.ಟಿ ನಾಯ್ಕ್ ಚೇರ್ಕಾಡಿ , ಕ್ರೀಡಾ ಕಾರ್ಯದರ್ಶಿ ಕೃಷ್ಣ ನಾಯ್ಕ್ ಕರ್ಜೆ ಹಾಗೂ 25 ಜನ ಕಾರ್ಯಕಾರಿ ಸಮಿತಿಯ ಸದಸ್ಯರು ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!