ಕರ್ನಾಟಕ ರಕ್ಷಣಾ ವೇದಿಕೆ: ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಆಯ್ಕೆ

Oplus_131072

ಬ್ರಹ್ಮಾವಾರ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜರನ್ನು ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಇಂದು ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರನ್ನು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು.

ಜಿಲ್ಲಾ ಪದಾಧಿಕಾರಿಗಳದ ಗೌರರಾಧ್ಯಕ್ಷ ಸುಂದರ. ಎ ಬಂಗೇರ, ಮಹಿಳಾ ಜಿಲ್ಲಾಧ್ಯಕ್ಷರು ಗೀತ ಪಾಂಗಳ, ಜಿಲ್ಲಾ ಸಲಹೆಗಾರರು ಪ್ರಕಾಶ್ ದೇವಾಡಿಗ,‌ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣ ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ, ಜಿಲ್ಲಾ ಮಹಿಳಾ ಉಪಾಧ್ಯಕ್ಷರು ದೇವಕಿ ಬಾರ್ಕೂರು, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!