ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಬೈಂದೂರು

Oplus_131072

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ, ಸಹಕಾರಿ ಧುರೀಣ ಬೈಂದೂರಿನ ರಾಜು ಪೂಜಾರಿಯವರನ್ನು ಹೈಕಮಾಂಡ್ ಘೋಷಿಸಿದೆ.

ಅ.3(ನಾಳೆ) ನಾಮಪತ್ರ ಸಲ್ಲಿಕೆ: ಮಂಗಳೂರು ಕಾಂಗ್ರೆಸ್ ಕಛೇರಿಯಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರುಗಳು ಸೇರಿ 12 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!