ಆರ್ಸಿಬಿ, ಕೆಎಸ್ಸಿಎ ಹಾಗೂ ಇವೆಂಟ್ ಮ್ಯಾನೇಜ್ ಮೆಂಟ್ ವಿರುದ್ಧ ಎಫ್ಐಆರ್ ದಾಖಲು
June 5, 2025
ಬೆಂಗಳೂರು : ಆರ್ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಆರ್ಸಿಬಿ ಕೆಎಸ್ಸಿಎ ಹಾಗೂ ಇವೆಂಟ್ ಮ್ಯಾನೇಜ್ ಮೆಂಟ್ ಸಂಸ್ಥೆಯಾದ ಡಿಎನ್ಎ ವಿರುದ್ಧ ಎಫ್ಐಆರ್ ದಾಖಲಾಗಿದೆ.