ಅಂಬಲಪಾಡಿ ಶ್ರೀದೇವಿ ಸಭಾಭವನದಲ್ಲಿ ಡಿ. 13ರಂದು ಕೊರೋನಾ ವಾರಿಯರ್ಸ್ ಗಳಿಗೆ ಸನ್ಮಾನ

ಉಡುಪಿ: ಕೊರೋನಾ ವಾರಿಯರ್ಸ್ ಸನ್ಮಾನ ಕಾರ್ಯಕ್ರಮವನ್ನು ಡಿಸೆಂಬರ್ 13ರಂದು ಸಂಜೆ 4 ಗಂಟೆಗೆ ಅಂಬಲಪಾಡಿ ಕನ್ನರ್ಪಾಡಿಯ ಶ್ರೀದೇವಿ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ, ಪತ್ರಕರ್ತ ಸಂಘ ಉಡುಪಿ, ಅರ್ಚನಾ ಟ್ರಸ್ಟ್ ಮಣಿಪಾಲ ಹಾಗೂ ಭಾರ್ಗವಿ ಆರ್ಟ್ಸ್ ಅಂಡ್ ಡ್ಯಾನ್ಸ್ ಅಕಾಡೆಮಿ ಉಡುಪಿ ಇವರ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಕೊರೊನಾ ಸಂಕಷ್ಟದ ಸಮಯದಲ್ಲಿ ಜೀವದ ಹಂಗು ತೊರೆದು ಜನರೊಂದಿಗೆ ಸ್ಪಂದಿಸಿದ ಕಾರ್ಯಕರ್ತರು, ಸಮಾಜ ಸೇವಕರು ಇದ್ದಲ್ಲಿ ಡಿಸೆಂಬರ್ 8 ರೊಳಗೆ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು  ಸಂರ್ಪಕಿಸುವ0ತೆ ವಿನಂತಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9481145707, 9035074197, 9591523666. ಸಂಪರ್ಕಿಸುವ0ತೆ ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!