ವಿಎಚ್’ಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಹುದ್ದೆಯಿಂದ ಸಂತೋಷ್ ಬೈರಂಪಳ್ಳಿ ವಜಾ

ಉಡುಪಿ: ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲೆಯ ಉಪಾಧ್ಯಕ್ಷರಾದ ಸಂತೋಷ್ ಕುಮಾರ್ ಬೈರಂಪಳ್ಳಿರವರನ್ನು ವಿಶ್ವ ಹಿಂದು ಪರಿಷತ್ತಿನ ಜವಾಬ್ದಾರಿಯಿಂದ ಮುಕ್ತ ಮಾಡಲಾಗಿದೆ. ಅವರಿಗೆ ಇನ್ನು ಮುಂದೆ ವಿಶ್ವ ಹಿಂದು ಪರಿಷತ್ತಿನಲ್ಲಿ ಯಾವುದೇ ಜವಾಬ್ದಾರಿ ಇರುವುದಿಲ್ಲ ಎಂದು  ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ರವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!