ಬಿಜೆಪಿಯಿಂದ ಸಂತೋಷ್ ಕುಮಾರ್ ಬೈರಂಪಳ್ಳಿ ಉಚ್ಚಾಟನೆ

ಉಡುಪಿ : ಕಳೆದ ಹಲವಾರು ಸಮಯದಿಂದ ನಿರಂತರ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದ ಸಂತೋಷ್ ಕುಮಾರ್ ಬೈರಂಪಳ್ಳಿ ಅವರನ್ನು ಪಕ್ಷದ ಸಾಮಾನ್ಯ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೈರಂಪಳ್ಳಿ ಗ್ರಾಮ ಪಂಚಾಯತ್‌ ನಲ್ಲಿ ನಡೆಯುತಿದ್ದ ಭ್ರಷ್ಟಾಚಾರ ಕೊನೆಗಾಣಿಸಲಿಕ್ಕಾಗಿ ಸಂತೋಷ್ ಕುಮಾರ್ ನೇತೃತ್ವದಲ್ಲಿ ಯುವಕರ ತಂಡ ಸೇರಿ 13 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.

1 thought on “ಬಿಜೆಪಿಯಿಂದ ಸಂತೋಷ್ ಕುಮಾರ್ ಬೈರಂಪಳ್ಳಿ ಉಚ್ಚಾಟನೆ

Leave a Reply

Your email address will not be published. Required fields are marked *

error: Content is protected !!