ಉಡುಪಿ ಜಿಲ್ಲಾಡಳಿತಕ್ಕೆ ಕರ್ನಾಟಕ ಬ್ಯಾಂಕ್ ವತಿಯಿಂದ ಆಂಬುಲೈನ್ಸ್ ಹಸ್ತಾಂತರ

ಮಣಿಪಾಲ: ಜಿಲ್ಲಾಡಳಿತದ  ಉಪಯೋಗಕ್ಕಾಗಿ ಕರ್ನಾಟಕ ಬ್ಯಾಂಕ್ ವತಿಯಿಂದ 22 ಲಕ್ಷ ರೂ. ಮೌಲ್ಯದ  ಸುಸಜ್ಜಿತ ಆಂಬುಲೈನ್ಸ್ ನ್ನು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಬ್ಯಾಂಕ್ ನ ಮುಖ್ಯ ಪ್ರಬಂಧಕ ಮಂಜುನಾಥ್ ಭಟ್ ಸೋಮವಾರ  ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಡಿಹೆಚ್ ಓ ಡಾ. ಸುದೀರ್ ಚಂದ್ರ ಸೂಡಾ,  ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾನಂದ , ಕರ್ನಾಟಕ ಬ್ಯಾಂಕ್ ನ , ಕೆಂಧ್ರ ಕಚೇರಿಯ ಮುಖ್ಯ ವ್ಯವಹಾರ ಅಧಿಕಾರಿ ಗೋಕುಲ್ ದಾಸ್ ಪೈ, ಉಡುಪಿ ವಿಬಾಗದ ಎಜಿಎಂ ಗೋಪಾಲಕೃಷ್ಣ ಸಾಮಗ, ಶ್ರೀನಿವಾಸ್,  ದೇಶ್ ಪಾಂಡೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!