ರಾಯಚೂರು: ಕರ್ತವ್ಯ ಲೋಪ ಆರೋಪ – ಇನ್ಸ್ ಪೆಕ್ಟರ್ ಅಮಾನತು

ರಾಯಚೂರು:  ಕರ್ತವ್ಯ ಲೋಪ ಆರೋಪದಡಿ ರಾಯಚೂರು ತಾಲ್ಲೂಕು ಯರಗೇರಾ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್ ಪೆಕ್ಟರ್‌ ಅಂಬಾರಾಯ ಎಂ.ಕಮಾನಮನಿ ಅವರನ್ನು ಅಮಾನತು ಮಾಡಲಾಗಿದೆ.

ಪೊಲೀಸ್‌ ಇನ್ಸ್ ಪೆಕ್ಟರ್ ಅಂಬಾರಾಯ ಎಂ.ಕಮಾನಮನಿ ಅವರನ್ನು ಈಶಾನ್ಯ ವಲಯ ಬಳ್ಳಾರಿ ವಿಭಾಗದ ಐಜಿಪಿ ನಂಜುಂಡಸ್ವಾಮಿ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಈ ಮುನ್ನ ಶಕ್ತಿನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಬಾರಾಯ ಅಲ್ಲಿ ನಡೆದ ದರೋಡೆ ಪ್ರಕರಣ ತನಿಖೆ ವೇಳೆ ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಆರೋಪ ಅವರ ಮೇಲಿದೆ

Leave a Reply

Your email address will not be published. Required fields are marked *

error: Content is protected !!