ಬ್ರಹ್ಮಾವರ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬ್ರಹ್ಮಾವರ ಜು.24(ಉಡುಪಿ ಟೈಮ್ಸ್ ವರದಿ): ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.

ಜಗನ್ನಾಥ ಶೆಟ್ಟಿಗಾರ್ (48) ಆತ್ಮಹತ್ಯೆ ಮಾಡಿಕೊಂಡವರು. ಇವರು ತಮಗಿದ್ದ ಅನಾರೋಗ್ಯದ ಕಾರಣದಿಂದಲೋ ಅಥವಾ ಬೇರೆ ಯಾವುದೋ ಕಾರಣದಿಂದ ಮನನೊಂದು ಜೀವನದಲ್ಲಿ ಜೀಗುಪ್ಸೆಗೊಂಡು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಸಹೋದರ ಅಣ್ಣಪ್ಪ ಶೆಟ್ಟಿಗಾರ್ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!