ಹಾವೇರಿ: ಹಾನಗಲ್ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರಾಗಿ ಅಲೆವೂರು ಹರೀಶ್ ಕಿಣಿ ನೇಮಕ
October 16, 2021
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶದ ಮೇರೆಗೆ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕೆಪಿಸಿಸಿ ಕೋ-ಆರ್ಡಿನೇಟರ್ ಅಲೆವೂರು ಹರೀಶ್ ಕಿಣಿ ಅವರನ್ನು ಹಾವೇರಿ ಜಿಲ್ಲೆಯ ಹಾನಗಲ್ ಉಪ ಚುನಾವಣೆಗೆ ಕೆಪಿಸಿಸಿ ವೀಕ್ಷಕರನ್ನಾಗಿ ನೇಮಿಸಿರುತ್ತಾರೆ.