ನಾಳೆ ಮಂದಿರ ಭೂಮಿ ಪೂಜೆ: ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ

ಉಡುಪಿ: ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ
ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿದ್ದು, ಈ ಭೂಮಿ ಪೂಜೆ ಕಾರ್ಯಕ್ರಮವು ಸಾಂಗವಾಗಿ ನೆರವೇರುವಂತೆ , ಭೂಮಿ ಪೂಜೆ ಶಿಲಾನ್ಯಾಸ ಕಾರ್ಯಕ್ರಮ ಸಂದರ್ಭದಲ್ಲಿ, ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಅರ್ಚಕರುಗಳ ಮೂಲಕ ವಿಶೇಷ ಪೂಜೆ
ಮತ್ತು ಪ್ರಾರ್ಥನೆಯನ್ನು (ಕೋವಿಡ್-19 ನಿಯಮ ಪಾಲಿಸಿಕೊಂಡು) ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಧಾಮಿಕ ಧತ್ತಿ ಇಲಾಖೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!