ಪ್ಲಾಸ್ಟಿಕ್ ಧ್ವಜ ಬಳಕೆ ಬೇಡ, ಖಾದಿ ಧ್ವಜ ಬಳಕೆ ಮಾಡಿ

ಮಂಗಳೂರು ಆಗಸ್ಟ್ 07 :- ಆಗಸ್ಟ್ 15 ರಂದು  ಆಚರಿಸಲಿರುವ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಿಸದಿರಲು ವಿನಂತಿಸಲಾಗಿದೆ.


 ಸಾರ್ವಜನಿಕರು  ಹಾಗೂ ಖಾದಿ ಭಂಡಾರದಿಂದ ತಯಾರಿಸಿದ ಧ್ವಜಗಳನ್ನು ಉಪಯೋಗಿಸಬೇಕು.  ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವಂತಹ ಅಂಗಡಿ ಮಾಲೀಕರು ಮತ್ತು ಉಪಯೋಗಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!