ಉಡುಪಿ, ಜು.5(ಉಡುಪಿ ಟೈಮ್ಸ್ ವರದಿ): ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಾದ್ಯಂತ ಇಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶಿಸಿದ್ದಾರೆ.
ಹೆಬ್ರಿ ತಾಲೂಕಿನಲ್ಲಿ ನಿನ್ನೆ ದಿನವೇ ರಜೆ ಘೋಷಣೆಯಾಗಿದ್ದು, ಉಡುಪಿ ಜಿಲ್ಲೆಗೆ ಇಂದು ಮುಂಜಾನೆ 7.30 ಕ್ಕೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.