ಕೊಲ್ಲೂರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಕೊಲ್ಲೂರು: ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಕೊಲ್ಲೂರಿನ ಜಡ್ಕಲ್ ಗ್ರಾಮದ ಹಾಲ್ಕಲ್ ಚಿಕ್ಕಪೇಟೆ ಎಂಬಲ್ಲಿ ನಡೆದಿದೆ. 
ವೆಂಕಟೇಶ್ ಕಿಣಿ(62) ಆತ್ಮಹತ್ಯೆ ಮಾಡಿಕೊಂಡವರು.   ಇವರು ಮನೆಯಲ್ಲಿ ಒಬ್ಬಂಟಿಯಾಗಿ ವಾಸವಿದ್ದು ವಿಪರೀತ ಕುಡಿತದ ಅಭ್ಯಾಸ ಹೊಂದಿದ್ದರು.

ಇದರೊಂದಿಗೆ ವೈಯಕ್ತಿಕ ಕಾರಣ ಗಳಿಂದ ಮನನೊಂದು ಜ.10 ರಂದು ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ  ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!